ರಾಜಕೀಯ

ರಾಜಾಹುಲಿ ಯಡಿಯೂರಪ್ಪ ಪುತ್ರನ ರೋಚಕ ರಾಜನೀತಿ! ಅಖಾಡದಲ್ಲಿ ದಾಳ ಉರುಳಿಸಲು ಸಜ್ಜಾದ ಮರಿಟೈಗರ್!

ಮಾಜಿ ಸಿಎಂ ಪುತ್ರ ಬಿಎಸ್ ಯಡಿಯೂರಪ್ಪನವವರ ಪುತ್ರ ಬಿವೈ ವಿಜಯೇಂದ್ರ ಅವರಿಗೆ ಕೊನೆ ಕ್ಷಣದಲ್ಲಿ ವಿಧಾನರಪರಿಷತ್ ಚುನಾವಣೆ ಟಿಕೆಟ್ ಕೈತಪ್ಪಿದೆ. ಇದರಿಂದ ಬಿಎಸ್‌ವೈಗೆ ಹಾಗೂ ಅವರ ಅಭಿಮಾನಿಗಳಿಗೆ ಮುಖಭಂಗವಾಗಿದೆ ಬೆಂಗಳೂರು: ಮಾಜಿ ಸಿಎಂ ಪುತ್ರ ಬಿಎಸ್ ಯಡಿಯೂರಪ್ಪನವವರ ಪುತ್ರ ಬಿವೈ ವಿಜಯೇಂದ್ರ ಅವರಿಗೆ ಕೊನೆ ಕ್ಷಣದಲ್ಲಿ ವಿಧಾನರಪರಿಷತ್ ಚುನಾವಣೆ ಟಿಕೆಟ್ ಕೈತಪ್ಪಿದೆ.ಇದರಿಂದ ಬಿಎಸ್‌ವೈಗೆ ಹಾಗೂ ಅವರ ಅಭಿಮಾನಿಗಳಿಗೆ ಮುಖಭಂಗವಾಗಿದೆ.ರಾಜಾಹುಲಿ ಪುತ್ರನ ರೋಷಕ ರಾಜನೀತಿ..! ರಾಜಕೀಯ ಚದುರಂಗದಾಟಕ್ಕೆ ವಿಜಯೇಂದ್ರ ರೆಡಿ…! ಅಖಾಡದಲ್ಲಿ ದಾಳ ಉರುಳಿಸಲು ಸಜ್ಜಾದ ಮರಿಟೈಗರ್..! ಇದು ಬಿಎಸ್‌ವೈ ರಾಜಕೀಯ ವಾರಸ್ದಾರನ ರಾಜನೀತಿ ರಹಸ್ಯ.

Related Articles

Leave a Reply

Your email address will not be published. Required fields are marked *

Back to top button